ಮಂಗಳೂರು:ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಇದರ ನೂತನ ಅಧ್ಯಕ್ಷರ ಅಧಿಕಾರ ಸ್ವೀಕಾರ ಕಾರ್ಯಕ್ರಮವು ನಗರದ ಉರ್ವಸ್ಟೋರ್ ನಲ್ಲಿರುವ ತುಳು ಭವನ ಕಚೇರಿಯಲ್ಲಿ ಗುರುವಾರ
ನೆರವೇರಿತು.
ತುಳು
ಸಾಹಿತ್ಯ ಅಕಾಡೆಮಿ ಯ ನೂತನ ಅಧ್ಯಕ್ಷರಾಗಿ
ತಾರಾನಾಥ್ ಗಟ್ಟಿ ಕಾಪಿಕಾಡ್
ಅಧಿಕಾರ ಸ್ವೀಕರಿಸಿದರು
ಈ
ಸಂದರ್ಭದಲ್ಲಿ ಬ್ಯಾರಿ
ಸಾಹಿತ್ಯ ಅಕಾಡೆಮಿ ಯ ಅಧ್ಯಕ್ಷ ಉಮರ್
ಯು. ಎಚ್, ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸ್ಟಾನ್ಲಿ
ಅಲ್ವಾರಿಸ್, ಕರ್ನಾಟಕ
ತುಳು ಸಾಹಿತ್ಯ ಅಕಾಡೆಮಿ ರಿಜಿಸ್ಟ್ರಾರ್ ಪೂರ್ಣಿಮಾ, ಬ್ಯಾರಿ ಸಾಹಿತ್ಯ ಅಕಾಡೆಮಿ ರಿಜಿಸ್ಟ್ರಾರ್ ರಾಜೇಶ್
ಜಿ, ಶುಭೋದಯ ಅಳ್ವ, ಗಣೇಶ್
ಪೂಜಾರಿ ಮತ್ತಿತರರು
ಉಪಸ್ಥಿತರಿದ್ದರು.

Social Icons