ಮಂಗಳೂರು:ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಇದರ ನೂತನ ಅಧ್ಯಕ್ಷರ ಅಧಿಕಾರ ಸ್ವೀಕಾರ ಕಾರ್ಯಕ್ರಮವು ಗುರುವಾರ ಅಕಾಡೆಮಿ ಕಚೇರಿಯಲ್ಲಿ ನೆರವೇರಿತು.
ನೂತನ
ಅಧ್ಯಕ್ಷರಾಗಿ ಉಮರ್ ಯು ಎಚ್ ಅಧಿಕಾರ
ಸ್ವೀಕರಿಸಿದರು.
ಈ
ಸಂದರ್ಭದಲ್ಲಿ ಮಾಜಿ
ಅಧ್ಯಕ್ಷರಾದ ರಹೀಮ್ ಉಚ್ಚಿಲ್, ಮುಹಮ್ಮದ್ ಹನೀಫ್, ತುಳು
ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ್ ಗಟ್ಟಿ, ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸ್ಟಾನ್ಲಿ
ಅಲ್ವಾರಿಸ್ , ಬ್ಯಾರಿ ಸಾಹಿತ್ಯ ಅಕಾಡೆಮಿ ಯ ರಿಜಿಸ್ಟ್ರಾರ್ ರಾಜೇಶ್
ಜಿ, ಅಕಾಡೆಮಿಯ ನೂತನ ಸದಸ್ಯರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Social Icons