ಉಡುಪಿ ಜಿಲ್ಲೆಗೆ ಇಂದು ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಭೇಟಿ
ಕಳೆದ ಒಂದು ವಾರದಿಂದ ನಿರಂತರ ಮಳೆ ಹಿನ್ನೆಲೆ
ಮಳೆಯಿಂದ ಅಪಾರ ಪ್ರಮಾಣದ ಹಾನಿ ನೆರೆಯ ಸ್ಥಿತಿ ಉಂಟಾಗಿತ್ತು
ಉಡುಪಿ ಜಿಲ್ಲೆಯ ಕರಾವಳಿ ತೀರದಲ್ಲಿ ಕಡಲು ಕೊರತ ಉಂಟಾಗಿತ್ತು
ಇಂದು ಜಿಲ್ಲೆಗೆ ಭೇಟಿ ನೀಡಿ ಅಧಿಕಾರಿಗಳ ಸಭೆ ನಡೆಸಲಿರುವ ಹೆಬ್ಬಾಳ್ಕರ್
ಕಡಲು ಕೊರೆತಪೀಡಿತ ಪ್ರದೇಶಗಳಿಗೆ ಭೇಟಿ ಸಾಧ್ಯತೆ
Social Icons